Cnewstv.in / 05.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವರಮಹಾಲಕ್ಷ್ಮಿ ವತ್ರ ಆಚರಣೆಯ ವಿಧ.. ನಿಜಶ್ರಾವಣ ಶುಕ್ಲಪೂರ್ಣಿಮೆ ದಿವಸ ಶುಕ್ರಗ್ರಹವು ಪೂರ್ವದಲ್ಲಿ ಬೆಳಗುತ್ತಿರುವ ಸಮಯದಲ್ಲಿ, ಅರ್ಥಾತ್ ಶುಕ್ರವಾರ, ಅಥವಾ ಶುಕ್ಲಪೂರ್ಣಿಮೆಯ ಅತಿಹತ್ತಿರದ ಶುಕ್ರವಾರದಂದು, ವರಲಕ್ಷ್ಮೀ ಆರಾಧನೆ ಮಾಡಬೇಕು ಎಂಬ ಶಾಸ್ತ್ರವಿಧಿ ಇದೆ. ಕಾರಣಾಂತರಗಳಿಂದ ಆ ದಿನದಂದು ವ್ರತವನ್ನು ಮಾಡಲಾಗದಿದ್ದವರು ನವರಾತ್ರಿಯ ಶುಕ್ರವಾರದಂದು ಮಾಡಬಹುದು. “ದ್ವಾದಶಗ್ರಂಥಿ ಸಂಯುಕ್ತಂ ಕೃತಂ ದ್ವಾದಶತಂತುಭಿ: ಧಾರಯಾಮಿ ಮಹಾದೇವಿ ಸೂತ್ರಂ ತೇ ಸರ್ವಮಂಗಳೇ” ಶುಕ್ರವಾರದ ದಿನ, ಸಾಯಂಕಾಲದವರೆವಿಗೂ ಉಪವಾಸ ಇರಬೇಕು. ವ್ರತ ಮಾಡುವವರು ಸಂಕಲ್ಪ ಮಾಡಿ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv