Breaking News

Tag Archives: ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ

ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ, ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ – ಶರದ್ ಪವಾರ್.

Cnewstv.in / 1.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ, ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ – ಶರದ್ ಪವಾರ್. ನವದೆಹಲಿ : ‘ದಿ ಕಾಶ್ಮೀರ್ ಫೈಲ್ಸ್ ‘ ಸಿನಿಮಾ ಮೂಲಕ ಕಣಿವೆ ಪ್ರದೇಶದಿಂದ ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ...

Read More »