Breaking News

Tag Archives: ವಸತಿ ರಹಿತ ಅಲೆಮಾರಿ/ಅರೆಅಲೆಮಾರಿ ಸಮೂದಾಯದವರಿಂದ ಅರ್ಜಿ ಆಹ್ವಾನ.

ವಸತಿ ರಹಿತ ಅಲೆಮಾರಿ/ಅರೆಅಲೆಮಾರಿ ಸಮೂದಾಯದವರಿಂದ ಅರ್ಜಿ ಆಹ್ವಾನ.

Cnewstv.in / 08.02.2022 /  ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಸತಿ ರಹಿತ ಅಲೆಮಾರಿ/ಅರೆಅಲೆಮಾರಿ ಸಮೂದಾಯದವರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2021-22ನೇ ಸಾಲಿಗೆ ಪ.ಪಂ.ದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು/ ಒಚಿಟಿ ಮಹಿಳೆಯರು, ಮೀನುಗಾರರಿಗೆ ವಸತಿ ರಹಿತ ನಿವೇಶನ (ಸೈಟ್) ಹೊಂದಿರುವ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ವಸತಿ ನಿರ್ಮಾಣ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಪರಿಶಿಷ್ಟ ...

Read More »