Breaking News

Tag Archives: ವಾಹನ ನಿಲುಗಡೆ ಸ್ಥಳದಲ್ಲಿ ನ್ಯಾಯಾಂಗ ನೌಕರರ ಕಟ್ಟಡ ನಿರ್ಮಿಸಲು ಮುಂದಾಗಿರುವುದಕ್ಕೆ ವಿರೋಧ..

ವಾಹನ ನಿಲುಗಡೆ ಸ್ಥಳದಲ್ಲಿ ನ್ಯಾಯಾಂಗ ನೌಕರರ ಕಟ್ಟಡ ನಿರ್ಮಿಸಲು ಮುಂದಾಗಿರುವುದಕ್ಕೆ ವಿರೋಧ..

Cnewstv.in / 05.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಹನ ನಿಲುಗಡೆ ಸ್ಥಳದಲ್ಲಿ ನ್ಯಾಯಾಂಗ ನೌಕರರ ಕಟ್ಟಡ ನಿರ್ಮಿಸಲು ಮುಂದಾಗಿರುವುದಕ್ಕೆ ವಿರೋಧ.. ಶಿವಮೊಗ್ಗ: ನ್ಯಾಯಾಂಗ ಆವರಣದಲ್ಲಿ ನ್ಯಾಯಧೀಶರು, ವಕೀಲರು, ನೌಕರರು ಮತ್ತು ಕಕ್ಷಿದಾರರ ವಾಹನ ನಿಲುಗಡೆ ಸ್ಥಳದಲ್ಲಿ ನ್ಯಾಯಾಂಗ ನೌಕರರ ಕಟ್ಟಡ ನಿರ್ಮಿಸಲು ಮುಂದಾಗಿರುವುದರನ್ನು ಶೀವಮೊಗ್ಗ ವಕೀಲರ ಸಂಘವು ತೀವ್ರವಾಗಿ ವಿರೋಧಿಸುತ್ತದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಕೂಡ ಸಲ್ಲಿಸಲಾಗಿದೆ ಎಂದು ಶಿವಮೊಗ್ಗ ಬಾರ್ ಅಸೋಸಿಯೇಷನ್ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಬಿ.ಜಿ. ಶಿವಮೂರ್ತಿ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

Read More »