Breaking News

Tag Archives: ವಿಐಎಸ್ ಎಲ್ ಹಾಗೂ ಎಂಪಿಎಂ ಉಳಿವಿಗಾಗಿ ಶಿವಮೊಗ್ಗದಲ್ಲಿ ಪತ್ರ ಚಳುವಳಿ.

ವಿಐಎಸ್ ಎಲ್ ಹಾಗೂ ಎಂಪಿಎಂ ಉಳಿವಿಗಾಗಿ ಶಿವಮೊಗ್ಗದಲ್ಲಿ ಪತ್ರ ಚಳುವಳಿ.

Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ವಿಐಎಸ್ ಎಲ್ ಹಾಗೂ ಎಂಪಿಎಂ ಉಳಿಸುವಂತೆ ವಿಭಿನ್ನವಾಗಿ ಪತ್ರ ಚಳುವಳಿಯನ್ನು ಮಾಡಿದ್ದರು. ಭದ್ರಾವತಿಯ ಯುವ ಮುಖಂಡ ಗಣೇಶ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದ ಪ್ರಧಾನ ಅಂಚೆ ಕಛೇರಿಯ ಎದುರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜಿಲ್ಲೆಯ ಕೈಗಾರಿಕೆಗಳನ್ನು ಉಳಿಸುವಂತೆ ಒತ್ತಾಯಿಸಿದರು. ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿದ್ದ ಕಾರ್ಖಾನೆಯಲ್ಲಿ ಇನ್ನಷ್ಟು ಉತ್ತುಂಗ ಸ್ಥಿತಿಗೆ ಕೊಂಡೊಯ್ಯಬಹುದಾದ ದೃಷ್ಟಿಯಿಂದ ಕೇಂದ್ರ ಸರ್ಕಾರದ ...

Read More »