Breaking News

Tag Archives: ವಿಜಯೋತ್ಸವ ಆಚರಿಸಿದಕ್ಕಾಗಿ ಮುಸ್ಲಿಂ ಯುವಕನ ಹತ್ಯೆ.

ಬಿಜೆಪಿ ಬೆಂಬಲಿಸಿ, ವಿಜಯೋತ್ಸವ ಆಚರಿಸಿದಕ್ಕಾಗಿ ಮುಸ್ಲಿಂ ಯುವಕನ ಹತ್ಯೆ.

Cnewstv.in / 29.03.2022 / ಉತ್ತರ ಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಬೆಂಬಲಿಸಿ, ವಿಜಯೋತ್ಸವ ಆಚರಿಸಿದಕ್ಕಾಗಿ ಮುಸ್ಲಿಂ ಯುವಕನ ಹತ್ಯೆ. ಉತ್ತರಪ್ರದೇಶ : ಮುಸ್ಲಿಂ ಯುವಕನೊಬ್ಬ ಬಿಜೆಪಿಯನ್ನು ಬೆಂಬಲಿಸಿ, ವಿಜಯೋತ್ಸವ ಆಚರಿಸಿದಕ್ಕಾಗಿ ಆತನ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಖುಷಿನಗರದ ಮುಸ್ಲಿಂ ಯುವಕ ಬಾಬರ್ ಅಲಿ(25) ಎಂಬುವವನು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ, ಪ್ರಚಾರ ಮಾಡಿದ. ಹಾಗೂ ಮಾರ್ಚ್ 10ರಂದು ಫಲಿತಾಂಶ ಬಂದ ನಂತರ ಸುತ್ತಮುತ್ತಲಿನ ಮನೆಯವರಿಗೆ ಸಿಹಿ ಹಂಚಿ, ವಿಜಯೋತ್ಸವ ಆಚರಿಸಿದ್ದ. ...

Read More »