Breaking News

Tag Archives: ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್

ಜಿಲ್ಲೆಯಲ್ಲಿ ಮತದಾನ ಮಾಡಿದ ಪ್ರಮುಖ ನಾಯಕರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಯು ಇಂದು ಬೆಳಿಗ್ಗೆ 7ಗಂಟೆಯಿಂದ ಆರಂಭವಾಗಿದ್ದು ಶಾಂತಿಯುತವಾಗಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಕುಟುಂಬಸ್ಥರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಮತ ಚಲಾಯಿಸಿದರು. ಕೆ ಎಸ್ ಈಶ್ವರಪ್ಪ ಹಾಗೂ ಕುಟುಂಬಸ್ಥರು ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಮತ ಚಲಾಯಿಸಿದರು. ...

Read More »