Breaking News

Tag Archives: ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ವೈಮನಸ್ಸು.

ಕಾಂಗ್ರೆಸ್ ರಾಜ್ಯ ನಾಯಕರಿಗೆ ಬಿಸಿತುಪ್ಪವಾದ, ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ವೈಮನಸ್ಸು.

Cnewstv.in / 26.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ರಾಜ್ಯ ನಾಯಕರಿಗೆ ಬಿಸಿತುಪ್ಪವಾದ, ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ವೈಮನಸ್ಸು ಶಿವಮೊಗ್ಗ : ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ಭಿನ್ನಮತ, ಕಾಂಗ್ರೆಸ್ ನಾಯಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ.ಮಂಜುನಾಥಗೌಡರ ನಡುವಿನ ಭಿನ್ನಮತ ಮತ್ತೊಮ್ಮೆ ಬಹಿರಂಗವಾಗಿದೆ. ಮಾಜಿ ಸಚಿವ ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಿಮ್ಮನೆ ರತ್ನಾಕರ್ ರವರು ಆರ್. ಎನ್. ...

Read More »