Breaking News

Tag Archives: ವಿಧಾನಸಭಾ ಚುನಾವಣೆಗೆ ಸರ್ಕಾರ ದುಡ್ಡು ಮಾಡಲು ಹೊರಟಿದೆ : ಮಾಜಿ ಸಿಎಂ ಸಿದ್ದರಾಮಯ್ಯ.

ವಿಧಾನಸಭಾ ಚುನಾವಣೆಗೆ ಸರ್ಕಾರ ದುಡ್ಡು ಮಾಡಲು ಹೊರಟಿದೆ : ಮಾಜಿ ಸಿಎಂ ಸಿದ್ದರಾಮಯ್ಯ.

Cnewstv / 15.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆಗೆ ಸರ್ಕಾರ ದುಡ್ಡು ಮಾಡಲು ಹೊರಟಿದೆ : ಮಾಜಿ ಸಿಎಂ ಸಿದ್ದರಾಮಯ್ಯ. ಬೆಂಗಳೂರು : ಸರ್ಕಾರದಿಂದ ಒಂದೇ ದಿನ 16 ಸಾವಿರ ಕೋಟಿ ರೂಪಾಯಿ ಟೆಂಡರ್ ಆಗಿದೆ. ವಿಧಾನಸಭಾ ಚುನಾವಣೆಗೆ ಬಿಜೆಪಿ ಸರ್ಕಾರ ದುಡ್ಡು ಮಾಡಲು ಹೊರಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದನ್ನು ಒದಿ : https://cnewstv.in/?p=12082 ಇಂದು ಬೆಳಿಗ್ಗೆ ಡಿಕೆ ಶಿವಕುಮಾರ್ ನಿವಾಸದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದಿಂದ ಟೆಂಡರ್ ಗೋಲ್ ಮಾಲ್ ...

Read More »