Breaking News

Tag Archives: ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಮುಖಂಡರಿಗೆ ಜಿಲ್ಲಾವಾರು ಜವಾಬ್ದಾರಿ..‌

ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಮುಖಂಡರಿಗೆ ಜಿಲ್ಲಾವಾರು ಜವಾಬ್ದಾರಿ..‌

Cnewstv.in / 30.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಮುಖಂಡರಿಗೆ ಜಿಲ್ಲಾವಾರು ಜವಾಬ್ದಾರಿ..‌ ಬೆಂಗಳೂರು : ಮುಂಬರಲಿರುವ ವಿಧಾನಸಭಾ ಚುನಾವಣೆಯಗೆ ಕಾಂಗ್ರೆಸ್ ತಯಾರಿ ಮಾಡಿಕೊಳ್ಳುತ್ತಿದ್ದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ನೀಡಿದೆ. ಆಯಾ ಜಿಲ್ಲೆಯ ಜವಾಬ್ದಾರಿ ನೀಡಿರುವಂತಹ ನಾಯಕರು ಜಿಲ್ಲೆಯ ಜನತೆಯ ಜೊತೆಗೆ ಸಂಪರ್ಕದಲ್ಲಿದ್ದು, ಗೆಲುವಿಗೆ ಶ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಜುನಾಥ್‌ ಭಂಡಾರಿ (ಬೆಂಗಳೂರು ಉತ್ತರ), ಬಿ.ಎನ್‌. ಚಂದ್ರಪ್ಪ (ಬೆಂಗಳೂರು ಸೆಂಟ್ರಲ್‌), ಡಾ| ಬಿ.ಎಲ್‌. ...

Read More »