Breaking News

Tag Archives: ವಿಧಾನಸಭಾ ಚುನಾವಣೆ : ಶಿವಮೊಗ್ಗ ನಗರ ಕ್ಷೇತ್ರದ ಕೋಟೆಯಲ್ಲಿ ಆಯನೂರು ಮಂಜುನಾಥ್ ಕಂಪನ..!!??

ವಿಧಾನಸಭಾ ಚುನಾವಣೆ : ಶಿವಮೊಗ್ಗ ನಗರ ಕ್ಷೇತ್ರದ ಕೋಟೆಯಲ್ಲಿ ಆಯನೂರು ಮಂಜುನಾಥ್ ಕಂಪನ..!!??

Cnewstv / 22.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಶಿವಮೊಗ್ಗ ನಗರ ಕ್ಷೇತ್ರದ ಕೋಟೆಯಲ್ಲಿ ಆಯನೂರು ಮಂಜುನಾಥ್ ಕಂಪನ..!!?? –Chaitra Sajjan. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಶಿವಮೊಗ್ಗ ನಗರದಲ್ಲಿ ರಾಜಕೀಯ ಚಿತ್ರಣ ದಿನೇ ದಿನೇ ಬದಲಾಗುತ್ತಿದೆ. ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಇದೀಗ ಚರ್ಚೆಗೆ ಗ್ರಾಸವಾಗಿರುವುದು ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್. ಆಯನೂರು ಮಂಜುನಾಥ್ ರವರು ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿದ್ದಾರೆ. ಆದರೆ ಯುಗಾದಿ ಹಬ್ಬಕ್ಕೆ ಶುಭಾಶಯ ಕೋರಿ ಹಾಕಿದ ಫ್ಲೆಕ್ಸ್ ...

Read More »