Breaking News

Tag Archives: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿಯಿಂದ ಪ್ರತಿಭಟನೆ. ರಾಜ್ಯಪಾಲರಿಗೆ ದೂರು

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿಯಿಂದ ಪ್ರತಿಭಟನೆ. ರಾಜ್ಯಪಾಲರಿಗೆ ದೂರು

Cnewstv / 20.07.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿಯಿಂದ ಪ್ರತಿಭಟನೆ. ರಾಜ್ಯಪಾಲರಿಗೆ ದೂರು ಬೆಂಗಳೂರು : ಬಿಜೆಪಿ 10 ಜನ ಶಾಸಕರ ಅಮಾನತು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಸದಸ್ಯರು ಕಲಾಪವನ್ನು ಬಹಿಷ್ಕರಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಮಾಜಿ ಸಿಎಂ ಬೊಮ್ಮಾಯಿ, ಅರ್ ಅಶೋಕ್, ಅರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಸೇರಿದಂತೆ ಹಲವರು ಶಾಸಕರು ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ...

Read More »