Breaking News

Tag Archives: ವಿವಿಧ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ.

ವಿವಿಧ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ.

Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿವಿಧ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳಲ್ಲಿ ನಿರಂತರ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ, ಅಸಂಘಟಿತ ತಂಡಗಳು/ಏಕವ್ಯಕ್ತಿ ಕಲಾವಿದರಿಗೆ ವಾದ್ಯಪರಿಕರ/ವೇಷಭೂಷಣ ಖರೀದಿಗೆ ಹಾಗೂ ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ/ತಂಡ ಕಲಾವಿದರುಗಳಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಾಮನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯ ನೀಡಲಾಗುತ್ತಿದ್ದು, ...

Read More »