Breaking News

Tag Archives: ವಿಶ್ವಾಸಮತ ಯಾಚನೆ ಮಾಡಲು ಠಾಕ್ರೆಗೆ ರಾಜ್ಯಪಾಲರ ಸೂಚನೆ.

ವಿಶ್ವಾಸಮತ ಯಾಚನೆ ಮಾಡಲು ಠಾಕ್ರೆಗೆ ರಾಜ್ಯಪಾಲರ ಸೂಚನೆ.

Cnewstv.in / 29.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವಾಸಮತ ಯಾಚನೆ ಮಾಡಲು ಠಾಕ್ರೆಗೆ ರಾಜ್ಯಪಾಲರ ಸೂಚನೆ. ಗುವಾಹಟಿ : ನಾಳೆ ಮುಂಬೈಗೆ ತೆರಳಲಿದ್ದು, ಬಹುಮತ ಸಾಬೀತು ಪಡಿಸಿ ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸುತ್ತೇನೆಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ. ನಾಲ್ವರು ಭಿನ್ನಮತೀಯ ಶಾಸಕರೊಂದಿಗೆ ಇಂದು ಬೆಳಗ್ಗೆ ಏಕನಾಥ್ ಶಿಂಧೆಯವರು ಗುವಾಹಟಿಯ ಪ್ರಸಿದ್ಧ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರದ ಶಾಂತಿ ಹಾಗೂ ಸಂತೋಷಕ್ಕಾಗಿ ಪ್ರಾರ್ಥನೆ ಮಾಡಲು ...

Read More »