Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ಕರ್ಫ್ಯೂ : ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್. ಶಿವಮೊಗ್ಗ : ರಾಜ್ಯಾದ್ಯಂತ ಕೋವಿಡ್ ನಿಯಂತ್ರಣಗಾಗಿ ವಿಕೇಂಡ್ ಕರ್ಫ್ಯೂ ವಿಧಿಸಲಾಗಿದ್ದು, ವಿಕೇಂಡ್ ಕರ್ಫ್ಯೂ ಹಿನ್ನೆಲೆ ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಕಾರ್ಗಿಲ್ ಪಟ್ಟಣದ ಪಿಎಸ್ಐ ತಿರುಮಲೇಶ್ ನೇತೃತ್ವದ ಪೊಲೀಸ್ ತಂಡ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಿ ನಿರಂತರ ಗಸ್ತಿನಲ್ಲಿ ತಿರುಗುತ್ತಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ವಶಕ್ಕೆ ಪಡೆದಿದ್ದಾರೆ. ಒಟ್ಟಿನಲ್ಲಿ ವೀಕೆಂಡ್ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv