Breaking News

Tag Archives: ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ವತಿಯಿಂದ ಬೃಹತ್ ಮರೆವಣಿಗೆ..

ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ವತಿಯಿಂದ ಬೃಹತ್ ಮರೆವಣಿಗೆ..

Cnewstv.in / 30.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ವತಿಯಿಂದ ಬೃಹತ್ ಮರೆವಣಿಗೆ.. ಶಿವಮೊಗ್ಗ : ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನೊಳಗೊಂಡಂತೆ ಕೇಂದ್ರದ ಹಿಂದುಳಿದ ವರ್ಗಗಳ (OBC) ಪಟ್ಟಿಯಲ್ಲಿ ಸೇರಿಸುವಂತೆ ಕೋರಿ ಶಿವಮೊಗ್ಗದ ಬಸವೇಶ್ವರ ವೃತ್ತದಲ್ಲಿನ ಬಸವ ಪ್ರತಿಮೆ ಬಳಿ ಬೆಳಿಗ್ಗೆ 11.00 ಗಂಟೆಗೆ ಸರಿಯಾಗಿ ಸೇರಿ, ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಹೋಗಿ ಮನವಿ ಸಲ್ಲಿಸಲಾಗುವುದು ಎಂದು‌ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವಸತಿಯಿಂದ ತಿಳಿಸಲಾಯಿತು. ...

Read More »