Breaking News

Tag Archives: ವೈದ್ಯರಿಗೆ ಕಾದಿತ್ತು ಶಾಕ್

ಯುವತಿಗೆ ಸಾಗರದಲ್ಲಿ 2 ಗಂಟೆ ಆಪರೇಷನ್, ವೈದ್ಯರಿಗೆ ಕಾದಿತ್ತು ಶಾಕ್

ಸಾಗರ : ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಗೆ ಸತತ ಎರಡು ಗಂಟೆ ಆಪರೇಷನ್‌ ಮಾಡಿ, 8 ಕೆ.ಜಿ. ತೂಕದ ಗಡ್ಡೆಯನ್ನು ಹೊರ ತೆಗೆಯಲಾಗಿದೆ.ಸಾಗರದ ತಾಯಿ ಮತ್ತು ಮಗು ಸರ್ಕಾರಿ ಆಸ್ಪತ್ರೆಯಲ್ಲಿ ಆಪರೇಷನ್‌ ನಡೆಸಲಾಯಿತು. ಸೊರಬ ತಾಲೂಕಿನ 21 ವರ್ಷದ ಯುವತಿಯೊಬ್ಬಳು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಚಿಕಿತ್ಸೆಗೆ ಬಂದಾಗ ಸ್ಕ್ಯಾನಿಂಗ್‌ ನಡೆಸಲಾಗಿತ್ತು. ಆಗ ಗಡ್ಡೆ ಇರುವುದು ಗೊತ್ತಾಗಿತ್ತು. ಪ್ರಸೂತಿ ತಜ್ಞೆ ಡಾ.ಪ್ರತಿಮಾ, ಸಿವಿಲ್‌ ಸರ್ಜನ್‌ ಡಾ.ಪ್ರಕಾಶ್‌ ಬೋಸ್ಲೆ, ಸಿಬ್ಬಂದಿಗಳಾದ ರೀಟಾ, ರೋಹಿಣಿ, ಚಂದ್ರು ಸೇರಿದಂತೆ ಹಲವು ಸಿಬ್ಬಂದಿಗಳು ಅಪರೇಷನ್‌ ನಡೆಸಿದರು. ಸತತ ಎರಡು ಗಂಟೆ ಆಪರೇಷನ್‌ ನಡೆಸಿ, ...

Read More »