Breaking News

Tag Archives: ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ..

ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ..

Cnewstv.in / 08.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.. ಶಿವಮೊಗ್ಗ : ಶಂಕರಮಠ ರಸ್ತೆಯ ಟಾಟಾ ಶೋರೂಂ ಹತ್ತಿರ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. 1 ಲಕ್ಷ ರೂಪಾಯಿ ಹಣಕಾಸಿನ ವಿಚಾರವಾಗಿ ಬಾಪೂಜಿನಗರದ ಪಾಚಾ ಖಾನ್ ಹಾಗೂ RML ನಗರದ ದಸ್ತಗಿರ್ ಎಂಬುವರ ನಡುವೆ ಜಗಳ ನಡೆದಿದ್ದು ಈ ಸಂದರ್ಭದಲ್ಲಿ ದಸ್ತಗಿರ್ ಚಾಕುವಿನಿಂದ ಪಾಚಾ ಖಾನ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ...

Read More »