Breaking News

Tag Archives: ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು ಸೂಚನೆ

ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು ಸೂಚನೆ

Cnewstv / 18.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು ಸೂಚನೆ ಶಿವಮೊಗ್ಗ : ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್-16 ರಿಂದ ಜೂನ್ 06ರವರೆಗೆ ಜಾರಿಯಲ್ಲಿರುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ...

Read More »