Breaking News

Tag Archives: ಶಾಸಕರನ್ನು ಸುತ್ತುವರೆದ VISL ಕಾರ್ಮಿಕರು.

ಸಂಸದರು, ಶಾಸಕರನ್ನು ಸುತ್ತುವರೆದ VISL ಕಾರ್ಮಿಕರು.

Cnewstv / 30.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಸದರು, ಶಾಸಕರನ್ನು ಸುತ್ತುವರೆದ VISL ಕಾರ್ಮಿಕರು. ಶಿವಮೊಗ್ಗ : ಬಿಜೆಪಿ ಕಾರ್ಯಕರ್ಮಕ್ಕೆ VISL ಕಾರ್ಮಿಕರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ನಡೆದಿದೆ. ಭದ್ರಾವತಿಯ ವೀರಶೈವ ಸಭಾಭವನದಲ್ಲಿ ಇಂದು ಬಿಜೆಪಿ ಕಾರ್ಯಕಾರಿ ಸಭೆ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ವಿಐಎಸ್ ಎಲ್ ಕಾರ್ಮಿಕರು ಯತ್ನಿಸಿದರು. ಈ ವೇಳೆ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸುತ್ತಿದ್ದ ಶಾಸಕ ಕೆ.ಎಸ್ ಈಶ್ವರಪ್ಪ ಹಾಗೂ ಸಂಸದ ಬಿ ವೈ ರಾಘವೇಂದ್ರ ರವರು ಪ್ರತಿಭಟನಾಕಾರರು ಭೇಟಿ ಮಾಡಿ ...

Read More »