Breaking News

Tag Archives: ಶಿಕಾರಿಪುರ

ಪ್ರತಿಯೊಬ್ಬರಿಗೂ ನಿವೇಶನ, ಸೂರು ಒದಗಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ಶಿವಮೊಗ್ಗ : ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಇಂದು ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೆಬ್ಬರಿಗೂ ಮನೆ ಮನೆಗೆ ಹಕ್ಕುಪತ್ರ ತಲುಪಿಸಲಾಗುವುದು. ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು. ಯಾರಾದರೂ ದುಡ್ಡು ಕೇಳಿದರೆ ಜಿಲ್ಲಾದಧಿಕಾರಿಗೆ ದೂರು ನೀಡುವಂತೆ ಅವರು ತಿಳಿಸಿದರು. ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿಯನ್ನು ಸುಸ್ತಿರಗೊಳಿಸುವುದು ಸರ್ಕಾರದ ಗುರಿಯಾಗಿದೆ. ತಾಲೂಕಿನಲ್ಲಿ ಮೆಕ್ಕೆ ಜೋಳ ಉತ್ತಮವಾಗಿ ಬಂದಿದ್ದು, ಕಾಳು ಬಿಡಿಸುವ ...

Read More »

ಬಿಜೆಪಿಗೆ ಶಾಕ್, ಮೈತ್ರಿಕೂಟಕ್ಕೆ ಅಲ್ಪ ಸಮಾಧಾನ

  ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಬಿಜೆಪಿಗೆ ಬಿಗ್ ಶಾಕ್ ನೀಡಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಅಲ್ಪ ಸಮಾಧಾನವನ್ನೂ ತಂದುಕೊಟ್ಟಿದೆ. ಅದರಲ್ಲೂ ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಸೋಲುಕಂಡಿರುವುದು ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ. ಹತ್ತಾರು ವರ್ಷಗಳಿಂದಲೂ ಶಿಕಾರಿಪುರ ಪುರಸಭೆ ಬಿಜೆಪಿ ಹಿಡಿತದಲ್ಲೇ ಇತ್ತು. ಜೊತೆಗೆ ಶಿಕಾರಿಪುರ ಬಿಜೆಪಿ ಭದ್ರಕೋಟೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ತವರು. ಆದ್ದರಿಂದ ಈ ಬಾರಿಯೂ ಪುರಸಭೆಯ ಗದ್ದುಗೆಯನ್ನು ಬಿಜೆಪಿಯೇ ಹಿಡಿಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ...

Read More »