Breaking News

Tag Archives: ಶಿವಮೊಗ್ಗದಲ್ಲಿ ಪರಿಸ್ಥಿತಿ ಇಷ್ಟುಬೇಗ ತಣ್ಣಗಾಗಿದ್ದು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಇಷ್ಟವಾದಂತಿಲ್ಲ – ಆಯನೂರು ಮಂಜುನಾಥ್.‌

ಶಿವಮೊಗ್ಗದಲ್ಲಿ ಪರಿಸ್ಥಿತಿ ಇಷ್ಟುಬೇಗ ತಣ್ಣಗಾಗಿದ್ದು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಇಷ್ಟವಾದಂತಿಲ್ಲ – ಆಯನೂರು ಮಂಜುನಾಥ್.‌

Www.cnewstv.in / 14.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ಪರಿಸ್ಥಿತಿ ಇಷ್ಟುಬೇಗ ತಣ್ಣಗಾಗಿದ್ದು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಇಷ್ಟವಾದಂತಿಲ್ಲ – ಆಯನೂರು ಮಂಜುನಾಥ್.‌. ಶಿವಮೊಗ್ಗ : ಶಿವಮೊಗ್ಗದಲ್ಲಿ ಪರಿಸ್ಥಿತಿ ಇಷ್ಟುಬೇಗ ತಣ್ಣಗಾಗಿದ್ದು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಇಷ್ಟವಾದಂತಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ. ಕೆಪಿಸಿಸಿ ವಕ್ತಾರರಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಒಂದು ಸಣ್ಣ ಬಡಾವಣೆಯಲ್ಲಿ ನಡೆದ ಗಲಾಟೆಯನ್ನು ನಿಭಾಯಿಸುವಲ್ಲಿ ಅಧಿಕಾರಿಗಳು ಒಳ್ಳೆಯ ...

Read More »