Breaking News

Tag Archives: ಶಿವಮೊಗ್ಗ ಇತಿಹಾಸದಲ್ಲಿಯೇ ಈ ರೀತಿಯ ಘಟನೆ ನಡೆದಿರಲಿಲ್ಲ. ಸತ್ಯ ಹೊರಬರಲು NIA ತನಿಖೆ ಆಗಬೇಕು.

ಶಿವಮೊಗ್ಗ ಇತಿಹಾಸದಲ್ಲಿಯೇ ಈ ರೀತಿಯ ಘಟನೆ ನಡೆದಿರಲಿಲ್ಲ. ಸತ್ಯ ಹೊರಬರಲು NIA ತನಿಖೆ ಆಗಬೇಕು.

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಇತಿಹಾಸದಲ್ಲಿಯೇ ಈ ರೀತಿಯ ಘಟನೆ ನಡೆದಿರಲಿಲ್ಲ. ಸತ್ಯ ಹೊರಬರಲು NIA ತನಿಖೆ ಆಗಬೇಕು. ಶಿವಮೊಗ್ಗ : ಶಿವಮೊಗ್ಗದ ಇತಿಹಾಸದಲ್ಲೇ ಈ ರೀತಿಯ ಘಟನೆ ನಡೆದಿರಲಿಲ್ಲ. ಸತ್ಯ ಹೊರಬರಲು NIA ತನಿಖೆ ಅಗಬೇಕು ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ನಗರದಲ್ಲಿ ನಡೆದ ಗಲಾಟೆ ಪೂರ್ವ ನಿಯೋಜಿತ ಷಡ್ಯಂತರ. ನಮ್ಮ ಹಿಂದೂ ಕಾರ್ಯಕರ್ತರ ಕಗ್ಗೊಲೆ ಯಾಗಿದೆ.‌ ಇಷ್ಟು ದೊಡ್ಡ ಪ್ರಮಾಣದ ಗಲಾಟೆ ಆಗಲು ಯಾರು ಕಾರಣವೇನು ...

Read More »