Breaking News

Tag Archives: ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ವರ್ಗಾವಣೆ.

Cnewstv.in / 3.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ವರ್ಗಾವಣೆ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾ ಅಧಿಕಾರಿಗಳಾದ ಲಕ್ಷ್ಮಿ ಪ್ರಸಾದ್ ರವರ ವರ್ಗಾವಣೆಯಾಗಿದೆ. ಬಿ.ಎಂ. ಶಾಂತರಾಜು ಅವರ ವರ್ಗಾವಣೆಯ ನಂತರ ಮಂಗಳೂರಿನಿಂದ ಬಂದಿದ್ದ ಡಾ ಲಕ್ಷ್ಮಿ ಪ್ರಸಾದ್ ರವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಮಿಥುನ್ ಕುಮಾರ್ ರವರನ್ನು ವರ್ಗಾವಣೆ ಮಾಡಲಾಗಿದೆ ಇದನ್ನು ಓದಿ : http://cnewstv.in/?p=11181 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Read More »

ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ…

ಜಿಲ್ಲೆಯಲ್ಲಿ ರೌಡಿ ಚಟುವಟಿಕೆಗಳನ್ನು ಹತ್ತಿಕ್ಕಲು, ಶಾಂತಿ ಸುವ್ಯವಸ್ಥೆ ಕಾಪಾಡಲು ಹಾಗೂ ಮುಂಬರಲಿರುವ ರಂಜಾನ್, ಗಣಪತಿ ಹಬ್ಬದಲ್ಲಿ ಯಾವುದೇ ರೀತಿಯಾದ ಅಹಿತಕರವಾದ ಘಟನೆಗಳು ನಡೆಯದಂದ್ದೆ ತಡೆಯುವ ಉದ್ದೇಶದಿಂದ ನಗರದ ಡಿಎಅರ್ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು. ಶಿವಮೊಗ್ಗ ಉಪವಿಭಾಗ ವ್ಯಾಪ್ತಿಗೆ ಸುಮಾರು 1002 ರೌಡಿಗಳು ಇದ್ದು ಅವರ ಚಟುವಟಿಕೆ ಗಳ ಮೇಲೆ ತೀವ್ರಗಮನ ಹರಿಸಲಾಗಿದೆ. ಇನ್ನೂ ಮುಂದೆ ಕೂಡ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಇಲಾಖೆ ಸನ್ನದ್ದವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿಯವರು ತಿಳಿಸಿದರು..

Read More »