Breaking News

Tag Archives: ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ – ಬಿ.ಎಸ್ ಯಡಿಯೂರಪ್ಪ.

ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ – ಬಿ.ಎಸ್ ಯಡಿಯೂರಪ್ಪ.

Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ – ಬಿ.ಎಸ್ ಯಡಿಯೂರಪ್ಪ. ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಹಾಗೂ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪನವರು, ರಾಜ್ಯದ ಜನತೆಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು.‌ ಹಿಂದು-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಲ್ಲರೂ ...

Read More »