Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನರಾರಂಭ. ಶಿವಮೊಗ್ಗ : ದಿನಾಂಕ 17-04-2022 ರಿಂದ ಶಿವಮೊಗ್ಗ-ಮದ್ರಾಸ್-ಶಿವಮೊಗ್ಗ (ವಯಾ-ರೇಣಿಗುಂಟ (ತಿರುಪತಿ) ಎಕ್ಸಪ್ರೆಸ್ ರೈಲು ಸೇವೆಯು ಆರಂಭಗೊಳ್ಳುತ್ತಿದೆ. ಶಿವಮೊಗ್ಗದಿಂದ ಭಾನುವಾರ ಹಾಗೂ ಮಂಗಳವಾರ ಮತ್ತು ಮದರಾಸ್ನಿಂದ ಸೋಮವಾರ ಮತ್ತು ಬುಧವಾರಗಳಂದು ಈ ರೈಲು ಸಂಚರಿಸಲಿದೆ. ವಾರಕ್ಕೆ ಎರಡು ದಿನ ಸಂಚರಿಸುವ ಈ ರೈಲು ಸೇವೆಯು ಶಿವಮೊಗ್ಗದಿಂದ ಸಂಜೆ 7.00 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 8.20 ಗಂಟೆಗೆ ರೇಣಿಗುಂಟವನ್ನು ಹಾಗೂ 11.10 ಕ್ಕೆ ಮದ್ರಾಸ್ ತಲುಪುತ್ತದೆ, ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv