Breaking News

Tag Archives: ಶಿವಮೊಗ್ಗ ನಗರದ ಜನತೆಯನ್ನು ಕೋವಿಡ್‌ನಿಂದ ರಕ್ಷಿಸಲು ಪ್ರಥಮವಾಗಿ ಸಚಿವ ಕೆ ಎಸ್ ಈಶ್ವರಪ್ಪ ರವರನ್ನು ಕ್ವಾರೆಂಟೈನ್ ಮಾಡುವ ಅವಶ್ಯಕತೆ ಖಂಡಿತ ಇದೆ – ಹೆಚ್.ಎಸ್ ಸುಂದರೇಶ್

ಶಿವಮೊಗ್ಗ ನಗರದ ಜನತೆಯನ್ನು ಕೋವಿಡ್‌ನಿಂದ ರಕ್ಷಿಸಲು ಪ್ರಥಮವಾಗಿ ಸಚಿವ ಕೆ ಎಸ್ ಈಶ್ವರಪ್ಪ ರವರನ್ನು ಕ್ವಾರೆಂಟೈನ್ ಮಾಡುವ ಅವಶ್ಯಕತೆ ಖಂಡಿತ ಇದೆ – ಹೆಚ್.ಎಸ್ ಸುಂದರೇಶ್

Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ತಮಿಳುನಾಡು ಮೇಲ್ವರುವತ್ತೂರು ಓಂ ಶಕ್ತಿ ದೇವಸ್ಥಾನಕ್ಕೆ ಮತ್ತು ಇತರೆ ಊರುಗಳಿಗೆ ಶಿವಮೊಗ್ಗದಿಂದ ಹೋಗಿ ಪ್ರವಾಸ ಮಾಡಿ ಬಂದವರಲ್ಲಿ 83 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರೊಂದಿಗೆ ಕೋವಿಡ್ ಪೀಡಿತ ಓಂ ಶಕ್ತಿ ಭಕ್ತರ ಸಂಖ್ಯೆ 148 ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ದಿನೇ ದಿನೇ ಪ್ರಕರಣಗಳ ಸಂಖ್ಯೆ ಸಕ್ರಿಯವಾಗಿ ಮುನ್ನಡೆಯುತ್ತಿರುವ ವರದಿ ಗಮನಿಸಿದಾಗ ಆತಂಕಕ್ಕೀಡು ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ ಎಸ್ ...

Read More »