Breaking News

Tag Archives: ಶಿವಮೊಗ್ಗ ನಗರ ಕ್ಷೇತ್ರಕ್ಕೆ ಕೈ ಟಿಕೆಟ್ ಗೆ ಎಸ್.ಪಿ ದಿನೇಶ್ ಅರ್ಜಿ

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಕೈ ಟಿಕೆಟ್ ಗೆ ಎಸ್.ಪಿ ದಿನೇಶ್ ಅರ್ಜಿ

Cnewstv / 15.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರ ಕ್ಷೇತ್ರಕ್ಕೆ ಕೈ ಟಿಕೆಟ್ ಗೆ ಎಸ್.ಪಿ ದಿನೇಶ್ ಅರ್ಜಿ ಶಿವಮೊಗ್ಗ : ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ 2012 – 2018 ರಲ್ಲಿ ಅಭ್ಯರ್ಥಿಯಾಗಿದ್ದ ಎಸ್.ಪಿ ದಿನೇಶ್ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಕೆಪಿಸಿಸಿಗೆ ತುಂಬಬೇಕಿದ್ದ ಹಣ ಬಡ ಕುಟುಂಬಕ್ಕೆ ನೀಡಿ ಟಿಕೆಟ್​ಗೆ ಅರ್ಜಿ ಸಲ್ಲಿಸಲು ಮುಂದಾದ ಮಾಜಿ ಸಿಎಂ ಸಹೋದರನ ಪುತ್ರ. ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ...

Read More »