ಶಿವಮೊಗ್ಗದಲ್ಲಿ ಫಾರ್ಮ ಹಬ್ ಸ್ಥಾಪಿಸುವತ್ತ ಶಿವಮೊಗ್ಗದ ಶಾಸಕ ಶ್ರೀ ಕೆ.ಎಸ್.ಈಶ್ವರಪ್ಪನವವರ ಪ್ರಯತ್ನ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೈಗಾರಿಕ ಘಟಕಗಳು ಸ್ಥಾಪನೆಯಾಗಬೇಕು.ಈ ಭಾಗದ ವಿದ್ಯಾವಂತ ಯುವಕ-ಯುವತಿಯರಿಗೆ ಇಲ್ಲಿಯೇ ಉದ್ಯೋಗ ದೊರೆಯುವಂತಾಗಬೇಕು. ಇಂತಹುದೊಂದು ಜನಪರ ಬೇಡಿಕೆಯ ತೀವ್ರತೆಯನ್ನು ಮನಗಂಡ ಶಿವಮೊಗ್ಗ ನಗರದ ಜನಪ್ರಿಯ ಶಾಸಕರಾದ ಸಮ್ಮಾನ್ಯ ಶ್ರೀ ಕೆ.ಎಸ್.ಈಶ್ವರಪ್ಪನವರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಶಿವಮೊಗ್ಗ ನಗರದ ಸಮೀಪ ಔಷಧ ಉತ್ಪಾದನಾ ಕಾರ್ಖಾನೆಗಳ ಸಮುಚ್ಛಯ (Pharma Hub) ಸ್ಥಾಪಿಸಬೇಕೆಂಬ ಸ್ಥಳೀಯ ಶಿವಮೊಗ್ಗ ನಗರ ಔಷಧ ವ್ಯಾಪಾರಿಗಳ ಸಂಘದ ಮನವಿಯನ್ನು ಸ್ವೀಕರಿಸಿದ ಸನ್ಮಾನ್ಯ ಶಾಸಕರು ಈ ಬೇಡಿಕೆಯ ಮಹತ್ವವನ್ನು ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv