Breaking News

Tag Archives: ಶಿವಮೊಗ್ಗ : ಫೆ.22 ಮತ್ತು 23ರಂದು ಜೆಡಿಎಸ್ ಪಂಚರತ್ನ ರಥಯಾತ್ರೆ.

ಶಿವಮೊಗ್ಗ : ಫೆ.22 ಮತ್ತು 23ರಂದು ಜೆಡಿಎಸ್ ಪಂಚರತ್ನ ರಥಯಾತ್ರೆ.

Cnewstv / 18.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಫೆ.22 ಮತ್ತು 23ರಂದು ಜೆಡಿಎಸ್ ಪಂಚರತ್ನ ರಥಯಾತ್ರೆ. ಶಿವಮೊಗ್ಗ : ಜೆಡಿಎಸ್‌ನ ಅಭಿವೃದ್ಧಿ ಕಾರ್ಯಗಳನ್ನು ಪ್ರತಿ ಗ್ರಾಮಕ್ಕೂ ತಲುಪಿಸುವ ಉದ್ದೇಶವನ್ನಿಟ್ಟುಕೊಂಡ ಜೆಡಿಎಸ್ ಪಂಚರತ್ನ ರಥಯಾತ್ರೆ ಶಿವಮೊಗ್ಗಕ್ಕೆ ಫೆ.22 ಮತ್ತು 23ರಂದು ಆಗಮಿಸಲಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕಿ ಶಾರದಾ ಪರ‍್ಯಾ ನಾಯ್ಕ ಹೇಳಿದರು. ಅವರು ಇಂದು ಹೋಟೆಲ್ ಜ್ಯುವೆಲ್‌ರಾಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಪಂಚರತ್ನ ಯಾತ್ರೆಯ ನೇತೃತ್ವವನ್ನು ...

Read More »