Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್-19 ಲಾಕ್ ಡೌನ್ ಆದ ಕಾರಣದಿಂದ ಗೋವುಗಳಿಗೆ ಮೇಯಿಸಲು ತೊಂದರೆಯಾಗುತ್ತಿರುವುದರಿಂದ ಜ್ಞಾನೇಶ್ವರಿ ಗೋಶಾಲೆಗೆ ಶಿವಮೊಗ್ಗ ಭಾವುಸಾರ ಕ್ಷತ್ರಿಯ ಯುವಕ ಸಂಘದ ವತಿಯಿಂದ ಗೋವುಗಳಿಗೆ ಹಿಂಡಿ ಬೂಸಾ ಆಹಾರವನ್ನು ನೀಡಲಾಯಿತು. ಕಾರ್ಯಕ್ರಮ ದ ನೇತೃತ್ವವನ್ನು ಸಂಘದ ಅಧ್ಯಕ್ಷರಾದ ವಿನಯ್ ತಾಂದ್ಲೆಯವರು ವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಭಾವಸಾರ ಕ್ಷತ್ರಿಯ ಸೊಸೈಟಿಯ ಅಧ್ಯಕ್ಷರಾದ ಗಿರೀಶ್ ನಾಜರೆ, ರಾಕೇಶ್ ಸಾಕ್ರೆ, ಯುವಕ ಸಂಘದ ಪ್ರಧಾನ ಕಾರ್ಯದರ್ಶಿಯಾದ ಸಚಿನ್ ಬೇದ್ರೆ,ಯುವಕ ಸಂಘದ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv