Breaking News

Tag Archives: ಶಿವಮೊಗ್ಗ ಸ್ತಬ್ಧ : ಮತ್ತೆ ಸಂಕಷ್ಟದಲ್ಲಿ ವ್ಯಾಪಾರಸ್ಥರು..

ಶಿವಮೊಗ್ಗ ಸ್ತಬ್ಧ : ಮತ್ತೆ ಸಂಕಷ್ಟದಲ್ಲಿ ವ್ಯಾಪಾರಸ್ಥರು..

Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸ್ತಬ್ಧ : ಮತ್ತೆ ಸಂಕಷ್ಟದಲ್ಲಿ ವ್ಯಾಪಾರಸ್ಥರು.. ಶಿವಮೊಗ್ಗ : ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನ ಹತ್ಯೆಯ ನಂತರ ಶಿವಮೊಗ್ಗದಲ್ಲಿ ವಾತಾವರಣ ಭುಗಿಲೆದ್ದಿತ್ತು. ವಾಹನಗಳು ಕಚೇರಿಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ನಂತರ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ವಿಧಿಸಲಾಯಿತು.. ಹಳೆ ಶಿವಮೊಗ್ಗ ಭಾಗದಲ್ಲಿ ಗಲಾಟೆ ಆರಂಭವಾಗುತ್ತಿದ್ದಂತೆ ಅಂಗಡಿಗಳನ್ನು ಬಂದ್ ಮಾಡಲಾಯಿತು. ನಂತರ ಕರ್ಫ್ಯೂ ವಿಧಿಸಿದ ಕಾರಣ ಶಿವಮೊಗ್ಗದಲ್ಲಿ ...

Read More »