Breaking News

Tag Archives: ಶಿವರಾತ್ರಿ ಕೊಡುಗೆ : ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಿಸಿದ ಶಿಮುಲ್.

ಶಿವರಾತ್ರಿ ಕೊಡುಗೆ : ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಿಸಿದ ಶಿಮುಲ್.

Cnewstv.in / 28.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವರಾತ್ರಿ ಕೊಡುಗೆ : ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಿಸಿದ ಶಿಮುಲ್. ಶಿವಮೊಗ್ಗ : ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ಮಹಾಶಿವರಾತ್ರಿ ಕೊಡುಗೆಯಾಗಿ ಮಾರ್ಚ್ 1 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ. ಗೆ ರೂ.2.50 ಹೆಚ್ಚಿಸಲಾಗಿದೆ ಎಂದು ಶಿಮುಲ್ ಅಧ್ಯಕ್ಷ ಶ್ರೀಪಾದ್‍ರಾವ್ ತಿಳಿಸಿದರು. ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ...

Read More »