Cnewstv.in / 01.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವರಾತ್ರಿ : ಬಿಸಿಲನ್ನು ಲೆಕ್ಕಿಸದೆ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿರುವ ಜನ. ಶಿವಮೊಗ್ಗ : ನಗರಾದ್ಯಂತ ಸಂಭ್ರಮದಿಂದ ಶಿವರಾತ್ರಿಯ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಳಗ್ಗೆನೇ ಶಿವಾಲಯದಲ್ಲಿ ದೇವರಿಗೆ ಅಭಿಷೇಕ ಮಾಡಿ, ವಿಶೇಷವಾದ ಅಲಂಕಾರ ಮಾಡಲಾಗಿತ್ತು. ದೇವರ ದರ್ಶನಕ್ಕಾಗಿ ಜನರು ಬಿಸಿಲನ್ನು ಲೆಕ್ಕಿಸದೆ ಸರದಿ ಸಾಲಿನಲ್ಲಿ ನಿಂತಿದ್ದಾರೆ. ವಿನೋಬನಗರದ ಶಿವಾಲಯದಲ್ಲಿ ದೇವರ ದರ್ಶನಕ್ಕಾಗಿ ಭಕ್ತರು ಪೊಲೀಸ್ ಚೌಕಿಯ ವರಿಗೂ ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ಸಾಮಾನ್ಯವಾಗಿ ರಾತ್ರಿ ಸಹ ದೇವರ ದರ್ಶನಕ್ಕೆ ಅವಕಾಶವಿರುತ್ತಿತ್ತು ಆದರೆ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv