Breaking News

Tag Archives: ಶ್ರೀಕೃಷ್ಣ ಜನ್ಮಾಷ್ಟಮಿ

ಅಮ್ಮನ‌‌ ಮಡಿಲಲ್ಲಿ ಕೃಷ್ಣನಾ ಆಟ… ನೋಟ..

Cnewstv.in / 30.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ. ತಾಯಂದಿರು ತಮ್ಮ ಮಕ್ಕಳಿಗೆ ಶಾಲು, ಧೋತಿ, ಕಿವಿಓಲೆ, ಕೈಬಳೆ, ಕೊಳಲು, ನವಿಲು ಗರಿಯ ಕೀರಿಟ ಹಾಕಿ ನಾನಾ ವಿಧವಾಗಿ ಅಲಂಕರಿಸುತ್ತಾರೆ. ತೊದಲು ಮಾತನಾಡುವ ಕಂದಮ್ಮಗಳನ್ನು ಕೃಷ್ಣನ ವೇಷದಲ್ಲಿ ನೋಡುವುದೇ ಒಂದು ಚಂದ. (ಫೋಟೋ : ರಿಧಿತ್ ರಾಜೇಶ್)   ಸಾಮಾನ್ಯವಾಗಿ ಕೃಷ್ಣ ಜನ್ಮಾಷ್ಟಮಿಯೆಂದು ಪ್ರತಿಯೊಂದು ಬಡಾವಣೆಗಳಲ್ಲಿಯೂ ಸ್ಪರ್ಧೆಗಳು ನಡೆಯಿತು. ಪುಟ್ಟ -ಪುಟ್ಟ ಮಕ್ಕಳು ಕೃಷ್ಣನ ವೇಷವನ್ನು ಧರಿಸಿ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಆದರೆ ಇದೀಗ ...

Read More »