Cnewstv.in / 30.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ. ತಾಯಂದಿರು ತಮ್ಮ ಮಕ್ಕಳಿಗೆ ಶಾಲು, ಧೋತಿ, ಕಿವಿಓಲೆ, ಕೈಬಳೆ, ಕೊಳಲು, ನವಿಲು ಗರಿಯ ಕೀರಿಟ ಹಾಕಿ ನಾನಾ ವಿಧವಾಗಿ ಅಲಂಕರಿಸುತ್ತಾರೆ. ತೊದಲು ಮಾತನಾಡುವ ಕಂದಮ್ಮಗಳನ್ನು ಕೃಷ್ಣನ ವೇಷದಲ್ಲಿ ನೋಡುವುದೇ ಒಂದು ಚಂದ. (ಫೋಟೋ : ರಿಧಿತ್ ರಾಜೇಶ್) ಸಾಮಾನ್ಯವಾಗಿ ಕೃಷ್ಣ ಜನ್ಮಾಷ್ಟಮಿಯೆಂದು ಪ್ರತಿಯೊಂದು ಬಡಾವಣೆಗಳಲ್ಲಿಯೂ ಸ್ಪರ್ಧೆಗಳು ನಡೆಯಿತು. ಪುಟ್ಟ -ಪುಟ್ಟ ಮಕ್ಕಳು ಕೃಷ್ಣನ ವೇಷವನ್ನು ಧರಿಸಿ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಆದರೆ ಇದೀಗ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv