Breaking News

Tag Archives: ಶ್ರೀಯುತ ನಳಿನ್ ಕುಮಾರ್ ಕಟೀಲ್ ಹೇಳಿಕೆ

ಕರೋನಾವೈರಸ್ ನಿರ್ವಹಣೆಯಲ್ಲಿ ಪ್ರಧಾನಿ ಮೋದಿ ಜೀ ವಿಶ್ವದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ – ನಳಿನ್ ಕುಮಾರ್ ಕಟೀಲ್

  ಶಿವಮೊಗ್ಗ : ಕರೋನಾ ವೈರಸ್ ಹತೋಟಿ ತರುವಲ್ಲಿ ನಮ್ಮ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀಯುತ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಉತ್ತಮ ಸಾಧನೆಯನ್ನು ಮಾಡಿದೆ,ಈ ಹಿನ್ನೆಲೆಯಲ್ಲಿ ಅಮೆರಿಕ ಸಂಶೋಧನ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆಯಿಂದ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಮಟ್ಟದ ನಾಯಕರಾಗಿ ಹೊರ ಹೊಮ್ಮಿರುವುದು ಸಾಕ್ಷಿಯಾಗಿದೆ,ಇದೇ ರೀತಿ ಕರ್ನಾಟಕದಲ್ಲಿ ಶ್ರೀಯುತ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರವು ಸಹ ಕರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಿದೆ ಎಂದು ಹೇಳಿದರು’ ಇವರು ಶಿವಮೊಗ್ಗ ನಗರದ ಹರ್ಷ ...

Read More »