ಕೊಲಂಬೋ : ಶ್ರೀಲಂಕಾದ ಕೊಲಂಬೋದಲ್ಲಿ ಭಾನುವಾರ ನಡೆದ ಸರಣಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೇರಿದೆ. ಈಸ್ಟರ್ ಪ್ರಾರ್ಥನೆಯಲ್ಲಿ ತೊಡಗಿದ್ದವರು ಮತ್ತೆ ಮರಳಲಿಲ್ಲ, ಇಲ್ಲಿನ ಚರ್ಚ್ , ಹೋಟೆಲ್ಗಳಲ್ಲಿ ಸರಣಿ ಬಾಂಬ್ ಸ್ಫೋಟವಾಗಿದೆ. ಒಟ್ಟು 290 ಮಂದಿ ಸಾವನ್ನಪ್ಪಿದ್ದು 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೊಲಂಬೋ ಹಾಗೂ ನೆಗೊಂಬೋ ನಗರದಲ್ಲಿರುವ ಚರ್ಚ್ಗಳಲ್ಲಿ ಸ್ಫೋಟ ಸಂಭವಿಸಿದೆ. ಒಟ್ಟು 8 ಕಡೆಗಳಲ್ಲಿ ಸ್ಫೋಟ ಸಂಭವಿಸಿದೆ.
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv