Breaking News

Tag Archives: ಶ್ರೀ.ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ಮೆಡಿಕಲ್ ಕಾಲೇಜಿಗೆ ಸಚಿವರ ಭೇಟಿ. ಕರೋನಾ ವೈರಸ್ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧ: ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಕರೋನ ವೈರಸ್ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಭಾನುವಾರ ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕರೋನಾ ವೈರಸ್ ನಿರ್ವಹಣೆಗೆ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕರೋನಾ ಪ್ರಕರಣಗಳು ವರದಿಯಾಗಿಲ್ಲ. ಮೂರು ಶಂಕಿತ ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿವೆ. ಜಿಲ್ಲೆಯಲ್ಲಿ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿಮ್ಸ್‍ನಲ್ಲಿ 30 ಹಾಸಿಗೆಯ ಪ್ರತ್ಯೇಕ ವಾರ್ಡ್ ಸಜ್ಜುಗೊಳಿಸಲಾಗಿದ್ದು, ವೈದ್ಯಾಧಿಕಾರಿಗಳ ತಂಡ ದಿನದ 24ಗಂಟೆ ಕಾರ್ಯನಿರ್ವಹಿಸುತ್ತಿದೆ ...

Read More »

ಶ್ರೀ.ಕೆ.ಎಸ್.ಈಶ್ವರಪ್ಪ ಅವರ 71ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ

ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಯುವ ಸಬಲೀಕರಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ.ಕೆ.ಎಸ್.ಈಶ್ವರಪ್ಪ ಅವರ 71ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ ನಮಸ್ಕಾರ. ಜಿಲ್ಲೆಯ ಎಲ್ಲಾ ಸಮಸ್ತ ನಾಗರಿಕ ಬಾಂಧವರಿಗೆ ಗಣರಾಜ್ಯೋತ್ಸವ ಶುಭಾಶಯಗಳು ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಬಾಳುತ್ತೇವೆ, ರಾಷ್ಟ್ರದ ಸಾರ್ವಭೌಮತೆಯನ್ನು ಗೌರವಿಸಿ, ಅದನ್ನು ಎತ್ತಿಹಿಡಿಯುತ್ತೇವೆ. ನಮ್ಮದೇ ದೇಶ-ನಮ್ಮದೇ ಸಂವಿಧಾನ- ನಮ್ಮದೇ ಆಡಳಿತ-ನಾವು ಸ್ವತಂತ್ರರಾಗಿ ಬದುಕುತ್ತೇವೆ ಎನ್ನುವ ಶಪಥವನ್ನು ಸಮಸ್ತ ಭಾರತೀಯರೂ ಕೈಗೊಂಡ ದಿನ ನಮ್ಮ ಗಣರಾಜ್ಯ ದಿನ. ಮಾನ್ಯ ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿಯವರ ಆಶಯದಂತೆ ಸ್ವಚ್ಛ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ನಾವು ...

Read More »