Breaking News

Tag Archives: ಶ್ರೀ ಶಂಕರಾಚಾರ್ಯ ವಾಹ್ಮಯಸೇವಾ ಪರಿಷತ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ.

ಶ್ರೀ ಶಂಕರಾಚಾರ್ಯ ವಾಹ್ಮಯಸೇವಾ ಪರಿಷತ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ.

Cnewstv.in / 29.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀ ಶಂಕರಾಚಾರ್ಯ ವಾಹ್ಮಯಸೇವಾ ಪರಿಷತ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ. ನವದೆಹಲಿ : ಕರ್ನಾಟಕದ ಮೈಸೂರು ಜಿಲ್ಲೆಯ ಕೃಷ್ಣರಾಜನಗರದ ಯಡತೂರ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧೀಶರಾದ ಶ್ರೀಶ್ರೀ ಶಂಕರಭಾರತೀ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ಶಂಕರ ಭಗವತ್ಪಾದಾಚಾರ್ಯರ ಸಂಪ್ರದಾಯವನ್ನು ಅನುಸರಿಸುವ ಸಂಸ್ಥೆಗಳ ಪ್ರತಿನಿಧಿಗಳು ಅಖಿಲಭಾರತ ಅಖಾಡಾ ಪರಿಷತ್ ಅಧ್ಯಕ್ಷರಾದ ಮಹಾಮಂಡಲೇಶ್ವರ ಸ್ವಾಮಿ ಶ್ರೀ ರವೀಂದ್ರಪುರೀಜಿ, ಹರಿದ್ವಾರದ ಮೃತ್ಯುಂಜಯ ಆಶ್ರಮದ ಅಧ್ಯಕ್ಷರಾದ ಮಹಾಮಂಡಲೇಶ್ವರ ಸ್ವಾಮಿ ಶ್ರೀ ಚಿದಂಬರಾನಂದ ಸರಸ್ವತೀ ...

Read More »