Breaking News

Tag Archives: ಸಂತೋಷ್ ಡೆತ್ ನೋಟ್ ಬರೆದಿಲ್ಲ : ಸಚಿವ ಕೆ.ಎಸ್ ಈಶ್ವರಪ್ಪ.

ಸಂತೋಷ್ ಡೆತ್ ನೋಟ್ ಬರೆದಿಲ್ಲ : ಸಚಿವ ಕೆ.ಎಸ್ ಈಶ್ವರಪ್ಪ.

Cnewstv.in / 13.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂತೋಷ್ ಡೆತ್ ನೋಟ್ ಬರೆದಿಲ್ಲ : ಸಚಿವ ಕೆ.ಎಸ್ ಈಶ್ವರಪ್ಪ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೆಎಸ್ ಈಶ್ವರಪ್ಪನವರು ಪತ್ರಿಕಾಗೋಷ್ಠಿ ನಡೆಸಿದರು. ಸಂತೋಷ್ ಡೆತ್ ನೋಟ್ ಬರದೇ ಇಲ್ಲ, ಡೆತ್ ನೋಟ್ ಬರೆದಿದ್ದಾರೆ ಎಂದು ಸುಳ್ಳು ಆರೋಪಗಳನ್ನು ಮಾಡಿ ರಾಜೀನಾಮೆ ನೀಡಬೇಕು ಅಂತ ಕಾಂಗ್ರೇಸ್ ನವರು ಒತ್ತಾಯಿಸುತ್ತಿದ್ದಾರೆ. ಗಣಪತಿಯವರ ಪ್ರಕರಣದಲ್ಲಿ ಅವರು ಸ್ವ ಅಕ್ಷರದಲ್ಲಿ ಡೆತ್ ನೋಟ್ ...

Read More »