Breaking News

Tag Archives: ಸಂವಿಧಾನದ ದಾರಿಯೇ ಸರಿಯಾದ ಮತ್ತು ಸಮರ್ಥವಾದ ದಾರಿ : ಹೆಚ್.ಎನ್. ನಾಗಮೋಹನ್ ದಾಸ್

ಸಂವಿಧಾನದ ದಾರಿಯೇ ಸರಿಯಾದ ಮತ್ತು ಸಮರ್ಥವಾದ ದಾರಿ : ಹೆಚ್.ಎನ್. ನಾಗಮೋಹನ್ ದಾಸ್

Cnewstv / 13.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂವಿಧಾನದ ದಾರಿಯೇ ಸರಿಯಾದ ಮತ್ತು ಸಮರ್ಥವಾದ ದಾರಿ : ಹೆಚ್.ಎನ್. ನಾಗಮೋಹನ್ ದಾಸ್ ಶಿವಮೊಗ್ಗ: ಸಂವಿಧಾನದ ದಾರಿಯೇ ಸರಿಯಾದ ಮತ್ತು ಸಮರ್ಥವಾದ ದಾರಿ ಎಂದು ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಹೆಚ್.ಎನ್. ನಾಗಮೋಹನ್ ದಾಸ್ ಹೇಳಿದರು. ಅವರು ಇಂದು ಪ್ರೆಸ್ ಟ್ರಸ್ಟ್ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಇಂದು ಸಂವಿಧಾನವೇ ಸರಿಯಾದ ದಾರಿಯಾಗಿದೆ. ಸಂವಿಧಾನದ ಆಶಯಗಳು ಎಲ್ಲಾ ವರ್ಗದ ಎಲ್ಲಾ ಸ್ಥರದ ಜನರನ್ನು ತಲುಪಬೇಕಾಗಿದೆ. ನ್ಯಾಯಾಂಗ ಸೇರಿದಂತೆ ಶಾಸಕಾಂಗ, ...

Read More »