Breaking News

Tag Archives: ಸಚಿವ ಕೆ ಎಸ್ ಈಶ್ವರಪ್ಪನವರನ್ನು ಬಂಧಿಸುವಂತೆ SDPI ವತಿಯಿಂದ ಪ್ರತಿಭಟನೆ.

ಸಚಿವ ಕೆ ಎಸ್ ಈಶ್ವರಪ್ಪನವರನ್ನು ಬಂಧಿಸುವಂತೆ SDPI ವತಿಯಿಂದ ಪ್ರತಿಭಟನೆ.

Cnewstv.in / 12.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಕೆ ಎಸ್ ಈಶ್ವರಪ್ಪನವರನ್ನು ಬಂಧಿಸುವಂತೆ SDPI ವತಿಯಿಂದ ಪ್ರತಿಭಟನೆ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪನವರೇ ನೇರ ಕಾರಣವಾಗಿದ್ದು ತಕ್ಷಣ ಅವರನ್ನು ಬಂಧಿಸುವಂತೆ ಒತ್ತಾಯಿಸಿ SDPI ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರು. ತಕ್ಷಣವೇ ಅವರ ವಿರುದ್ಧ ಮೊಕದ್ದಮೆಯನ್ನು ದಾಖಲಿಸಿ ಬಂಧಿಸಬೇಕು ಎಂದರು. ಪ್ರತಿಭಟನೆಯಲ್ಲಿ SDPI ಜಿಲ್ಲಾಧ್ಯಕ್ಷರಾದ ಇಮ್ರಾನ್, ಸೇರಿದಂತೆ ಹಲವಾರು ...

Read More »