Breaking News

Tag Archives: ಸಚಿವ ಸ್ದಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಸಚಿವ ಕೆ ಎಸ್ ಈಶ್ವರಪ್ಪ.

ಸಚಿವ ಸ್ದಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಸಚಿವ ಕೆ ಎಸ್ ಈಶ್ವರಪ್ಪ.

Cnewstv.in / 13.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಸ್ದಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಸಚಿವ ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪನವರು ತಿಳಿಸಿದ್ದಾರೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೆಎಸ್ ಈಶ್ವರಪ್ಪನವರು ಪತ್ರಿಕಾಗೋಷ್ಠಿ ನಡೆಸಿದರು. ಇದು ಒಂದು ರಾಜಕೀಯ ಷಡ್ಯಂತರ. ನಾನು ರಾಜೀನಾಮೆ ಯಾವುದೇ ಕಾರಣಕ್ಕೂ ಕೊಡುವುದಿಲ್ಲ ...

Read More »