Breaking News

Tag Archives: ಸಬರಮತಿ ಆಶ್ರಮ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾತ್ಮಗಾಂಧೀಜಿ ಮೊಮ್ಮಗ..??

ಸಬರಮತಿ ಆಶ್ರಮ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾತ್ಮಗಾಂಧೀಜಿ ಮರಿ ಮೊಮ್ಮಗ..??

Cnewstv.in / 26.03.2022 / ಗುಜರಾತ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಬರಮತಿ ಆಶ್ರಮ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾತ್ಮಗಾಂಧೀಜಿ ಮರಿ ಮೊಮ್ಮಗ..?? ನವದೆಹಲಿ : ಸಬರಮತಿ ಆಶ್ರಮದ ಪುನರಾಭಿವೃದ್ಧಿ ವಿರುದ್ಧ ಮಹಾತ್ಮಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಬರಮತಿ ಆಶ್ರಮ ಒಂದು ಎಕರೆ ವಿಸ್ತೀರ್ಣದಲ್ಲಿ, ಅದರ ಸುತ್ತಲಿನ ಭೂಮಿಯನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿರುವ ಗುಜರಾತ್ ಸರ್ಕಾರದ ಕ್ರಮವನ್ನು ವಿರೋಧಿಸಿ ಹಿರಿಯ ವಕೀಲ ಇಂದಿರಾ ಜೈಸಿಂಗ್ ಮೂಲಕ ದಾವೆ ಹುಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ವರ್ಚುವಲ್ ವಿಚಾರಣೆ ...

Read More »