ಶಿವಮೊಗ್ಗ: ಗೌರಿ ಹಬ್ಬ ಬಂತು ಎಂದರೆ ಸಾಕು ಪ್ರತಿವರ್ಷ ಮಲೆನಾಡಿನಲ್ಲಿ ಸಂಭ್ರಮ ಇಮ್ಮಡಿಗೊಳ್ಳುತ್ತಿತ್ತು. ಆದರೆ ಈ ಬಾರಿ ಕರೋನಾ ಕರಿನೆರಳು ಗೌರಿ ಹಬ್ಬದ ಮೇಲೆಯೂ ಬಿದ್ದಿದೆ. ಮಲೆನಾಡಿನಲ್ಲಿ ಅತಿ ವಿಜೃಂಭಣೆಯಿಂದ ನಡೆಯುತ್ತಿದ್ದ ಗೌರಿ ಹಬ್ಬ ಈ ವರ್ಷ ಸರಳವಾಗಿ ನಡೆದಿದೆ. ಪ್ರತಿ ವರ್ಷ ಗೌರಿ ಹಬ್ಬದಂದು ದೇವಾಲಯದಲ್ಲಿ ಪ್ರತಿಷ್ಟಾಪಿಸುವ ಗೌರಿಯನ್ನು ನೋಡಿಕೊಂಡು ವಿಶೇಷ ಪೂಜೆ ಸಲ್ಲಿಸಲು ಮಹಿಳೆಯರು ಸಾವಿರಾರು ಸಂಖ್ಯೆಯಲ್ಲಿ ಮುಗಿಬೀಳುತ್ತಿದ್ದರು. ಆದರೆ ಈ ಬಾರಿ ಕರೋನಾ ಹಿನ್ನೆಲೆಯಲ್ಲಿ ದೇವಾಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿಲ್ಲ. ಇನ್ನು ಮನೆಯಲ್ಲೇ ಗೌರಿಯನ್ನು ಪ್ರತಿಷ್ಠಾಪಿಸಿ ಮಲೆನಾಡಿಗರು ಸರಳವಾಗಿ ಗೌರಿ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv