Breaking News

Tag Archives: ಸರ್ಕಾರದಿಂದ ಗ್ಯಾರಂಟಿ ಘೋಷಣೆ ಹಿನ್ನೆಲೆ ಜಿಲ್ಲಾ ಎನ್ ಎಸ್ ಯು ಐ ನಿಂದ ಸಂಭ್ರಮಾಚರಣೆ..

ಸರ್ಕಾರದಿಂದ ಗ್ಯಾರಂಟಿ ಘೋಷಣೆ ಹಿನ್ನೆಲೆ ಜಿಲ್ಲಾ ಎನ್ ಎಸ್ ಯು ಐ ನಿಂದ ಸಂಭ್ರಮಾಚರಣೆ..

Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರದಿಂದ ಗ್ಯಾರಂಟಿ ಘೋಷಣೆ ಹಿನ್ನೆಲೆ ಜಿಲ್ಲಾ ಎನ್ ಎಸ್ ಯು ಐ ನಿಂದ ಸಂಭ್ರಮಾಚರಣೆ.. ಶಿವಮೊಗ್ಗ : ಸರ್ಕಾರದಿಂದ ಗ್ಯಾರಂಟಿ ಘೋಷಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ನಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದರು. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಮುಂಭಾಗ NSUI ಕಾರ್ಯಕರ್ತರು ಹಾಗೂ ಕಾಂಗ್ರೇಸ್ ಮುಖಂಡರು ಸಂಭ್ರಮಾಚರಣೆ ನಡೆಸಿದರು. ಸಿದ್ದರಾಮಯ್ಯ ಸರ್ಕಾರ ಹೇಳಿದಂತೆ ಎಲ್ಲ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ...

Read More »