Breaking News

Tag Archives: ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ.

ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ.

Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ. ಶಿವಮೊಗ್ಗ : ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ರವರು ದಿಢೀರ್ ಭೇಟಿ ನೀಡಿದರು. ಎಂ.ಟಿ ರಸ್ತೆಯ ಸರ್ಕಾರಿ ಉರ್ದು ಪ್ರೌಢಶಾಲೆ ಹಾಗೂ ಹನುಮಂತನಗರ, ವಿದ್ಯಾನಗರದ ಅಂಗನವಾಡಿಗೆ ಭೇಟಿ ನೀಡಿದರು. ಮಕ್ಕಳಿಂದ ಪಾಠ ಓದಿಸಿಣ ಶೈಕ್ಷಣಿಕ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದರು ಹಾಗೂ ಮಕ್ಕಳ ಆಹಾರ ಮತ್ತಿತರ ಚಟುವಟಿಕೆ ಕುರಿತು ಜಿಲ್ಲಾಧಿಕಾರಿಗಳ ಪರಿಶೀಲನೆ ನಡೆಸಿದರು.‌ ...

Read More »