Breaking News

Tag Archives: ಸರ್ವಧರ್ಮ ಸಮನ್ವಯದ ಪ್ರವಚನಕಾರ ಇಬ್ರಾಹಿಂ ಸುತಾರ ಇನ್ನಿಲ್ಲ..

ಸರ್ವಧರ್ಮ ಸಮನ್ವಯದ ಪ್ರವಚನಕಾರ ಇಬ್ರಾಹಿಂ ಸುತಾರ ಇನ್ನಿಲ್ಲ..

Cnewstv.in / 05.02.2022 / ಬಾಗಲಕೋಟೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸರ್ವಧರ್ಮ ಸಮನ್ವಯದ ಪ್ರವಚನಕಾರ ಇಬ್ರಾಹಿಂ ಸುತಾರ ಇನ್ನಿಲ್ಲ.. ಬಾಗಲಕೋಟೆ : ಸರ್ವಧರ್ಮ ಸಮನ್ವಯದ ಪ್ರಚಾರಕರಾದ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರಾ (76) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಬಡ ಕುಟುಂಬದಲ್ಲಿ 1940 ರ ಮೇ 10 ರಂದು ಜನಿಸಿದರು. ಇಬ್ರಾಹಿಂ ಸುತಾರಾ ಅವರ ತಂದೆ ನಬಿಸಾಹೇಬ್ ಮತ್ತು ತಾಯಿ ಅಮೀನಾಬಿ. ಅವರ ತಂದೆ ಬಡಗಿಯ ಕೆಲಸವನ್ನು ಮಾಡುತ್ತಿದ್ದರು ಬಡತನದ ಕಾರಣ ಹೆಚ್ಚು ...

Read More »