Breaking News

Tag Archives: ಸರ್ವರ್ಕರ್ ಸಾಮ್ರಾಜ್ಯ..

ಸರ್ವರ್ಕರ್ ಸಾಮ್ರಾಜ್ಯ..

Cnewstv.in / 23.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸರ್ವರ್ಕರ್ ಸಾಮ್ರಾಜ್ಯ.. ಶಿವಮೊಗ್ಗ : ಶ್ರೀಗಂಧ ಹಾಗೂ ಸಾಮಗಾನ ಸಂಸ್ಥೆ ಸಹಭಾಗಿತ್ವದಲ್ಲಿ ನಗರದ ಸೈನ್ಸ್ ಮೈದಾನದಲ್ಲಿ ಸಾರ್ವರ್ಕರ್ ಸಾಮ್ರಾಜ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 1944 ರಲ್ಲಿ ವೀರ ಸಾವರ್ಕರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ ನೆನಪಿಗಾಗಿ ಸಾರ್ವರ್ಕರ್ ಸಾಮ್ರಾಜ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ನಗರದ ಬಸ್ ನಿಲ್ದಾಣದಿಂದ ಸೈನ್ಸ್ ಮೈದಾನದವರೆಗೆ ಬೈಕ್ ರಾಲಿ ನಡೆಸಲಾಯಿತು.‌‌ರ್ಯಾಲಿಯಲ್ಲಿ ಹಿಂದೂ ಕಾರ್ಯಕರ್ತರು ಕೇಸರಿ ಧ್ವಜ, ಸರ್ವರ್ಕರ್ ಭಾವಚಿತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಕಾರ್ಯಕ್ರಮದಲ್ಲಿ ಸಹಸ್ರ ...

Read More »